ವೃತ್ತಿ ಮಾರ್ಗದರ್ಶನ ಶಿಬಿರ
Wednesday, September 4th, 2019ಸಮಾಜದಲ್ಲಿ ಗುರುತಿಸಿಕೊಳ್ಳಬೇಕಾದರೆ ಅದು ಒಮ್ಮಿಂದೊಮ್ಮೆಲೇ ಸಾಧ್ಯವಿಲ್ಲ. ಕಠಿಣ ಪರಿಶ್ರಮ, ಏಕಾಗ್ರತೆ, ಪ್ರಾಮಾಣಿಕತೆ ಮತ್ತು ತಾಳ್ಮೆ ಇದ್ದಾಗ ನಮ್ಮಲ್ಲಿನ ಗುರಿ ಸಾಧನೆ ಸಾಧ್ಯ. ಆದ್ದರಿಂದ ನಮ್ಮಲ್ಲಿರುವ ಕೌಶಲ್ಯಯುಕ್ತ ಶಕ್ತಿಯನ್ನು ನಾವು ಮೊದಲು ಅರಿಯುವಂತಾಗಬೇಕಾಗಿದೆ ಎಂದು ನಿಟ್ಟೆ ವಿಶ್ವವಿದ್ಯಾನಿಲಯದ ಕೌನ್ಸಿಲರ್ ಕುಶಲತಾರವರು ಹೇಳಿದರು. ಅವರು ಸೆ.3 ರಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವ್ಯಕ್ತಿತ್ವ ವಿಕಸನ ಸಂಘದ ವತಿಯಿಂದ ಕಾಲೇಜಿನ ವಿಜ್ಞಾನ ವಿದ್ಯಾರ್ಥಿಗಳಿಗೆ `ವೃತ್ತಿ ಮಾರ್ಗದರ್ಶನ ಕಾರ್ಯಾಗಾರ’ದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. […]