‘ಪ್ರತಿಭಾ 2018’ ಕಾರ್ಯಕ್ರಮ

Wednesday, August 29th, 2018

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯಾದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭೆಯನ್ನು ಅನಾವರಣಗೊಳಿಸಲು ಆಯೋಸಿಸಲಾದ ಜಿಲ್ಲಾಮಟ್ಟದ ಅಂತರ್‍ಶಾಲಾ ಸ್ಪರ್ಧೆ ‘ಪ್ರತಿಭಾ 2018’ ಕಾರ್ಯಕ್ರಮವು ಸಪ್ಟೆಂಬರ್ 7 ನೇ ತಾರೀಖಿನಂದು ಕಾಲೇಜಿನ ಬೆಳ್ಳಿಹಬ್ಬದ ಸಭಾಂಗಣದಲ್ಲಿ ನಡೇಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಜಿ.ಎಲ್. ಆಚಾರ್ಯ ಜ್ಯುವೆಲ್ಲರಿಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಬಲರಾಮ ಆಚಾರ್ಯ ಹಾಗೂ ಗೌರವ ಉಪಸ್ಥಿಯನ್ನು ಕಾಲೇಜಿನ ಕ್ಯಾಂಪಸ್ ನಿರ್ದೇಶಕರು ಹಾಗೂ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥರಾದ ಡಾ| ಆ್ಯಂಟನಿ ಪ್ರಕಾಶ್ ಮೊಂತೆರೊ, ಪದವಿ ಕಾಲೇಜಿನ […]

Read More..

ಟೇಬಲ್ ಟೆನ್ನಿಸ್ ಪಂದ್ಯಾಟ

ಟೇಬಲ್ ಟೆನ್ನಿಸ್ ಪಂದ್ಯಾಟ

Wednesday, August 29th, 2018

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜ್‍ನ ಆಶ್ರಯದಲ್ಲಿ ಪದವಿ ಪೂರ್ವ ಕಾಲೇಜುಗಳ ಬಾಲಕ ಹಾಗೂ ಬಾಲಕಿಯರ ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾಟವು ಫಿಲೋಮಿನಾ ಕಾಲೇಜ್‍ನ ಬೆಳ್ಳಿಹಬ್ಬದ ಸಭಾಂಗಣದಲ್ಲಿ ನಡೆಯಿತು. ಬಾಲಕಿಯರ ವಿಭಾಗದಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಚಾಂಪಿಯನ್ ಎನಿಸಿಕೊಂಡಿತು. ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜು ರನ್ನರ್ಸ್ ಪ್ರಶಸ್ತಿ ಪಡೆದರೆ, ಬಾಲಕರ ವಿಭಾಗದಲ್ಲಿ ವಿವೇಕಾಂದ ಪದವಿ ಪೂರ್ವ ಕಾಲೇಜು ಚಾಂಪಿಯನ್ ಎನಿಸಿಕೊಂಡಿತು. ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜು ರನ್ನರ್ಸ್ ಪ್ರಶಸ್ತಿಗೆ ತೃಪ್ತಿ ಪಡೆದುಕೊಂಡಿತು. […]

Read More..

ಅಂತರ್-ಕಾಲೇಜು ರಂಗೋಲಿ ಸ್ಪರ್ಧೆ

ಅಂತರ್-ಕಾಲೇಜು ರಂಗೋಲಿ ಸ್ಪರ್ಧೆ

Tuesday, August 28th, 2018

ಮಿಲಾಗ್ರಿಸ್ ಕಾಲೇಜು ಮಂಗಳೂರು ಇಲ್ಲಿ ನಡೆದ ನವರಂಗ್-2018 ರಾಷ್ಟ್ರೀಯ ಮಟ್ಟದ ಅಂತರ್-ಕಾಲೇಜು ರಂಗೋಲಿ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜ್‍ನ ದ್ವಿತೀಯ ವಿಜ್ಞಾನ ವಿಭಾಗದ ಯುವಶ್ರೀ ಹಾಗೂ ಚೆನ್ನಬಸಮ್ಮರವರು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

Read More..

ಭಾಷಣ ಸ್ಪರ್ಧೆ

ಭಾಷಣ ಸ್ಪರ್ಧೆ

Tuesday, August 28th, 2018

ಬ್ರಹ್ಮಶ್ರೀ ನಾರಾಯಣಗುರು ಸ್ವಾಮೀಜಿಯವರ 164ನೇ ಜನ್ಮ ದಿನಾಚರಣೆ ಪ್ರಯುಕ್ತ ನಡೆದ ಭಾಷಣ ಸ್ಪರ್ಧೆಯಲ್ಲಿ ಸಂತ  ಫಿಲೋಮಿನಾ ಪದವಿ ಪೂರ್ವ ಕಾಲೇಜ್‍ನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಶ್ರೀದೇವಿ ಕೆ.ರವರು ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ ಇವರು ಸಂತ ಫಿಲೋಮಿನಾ ಕಾಲೇಜ್‍ನ ವಾಣಿಜ್ಯ ವಿಭಾಗದ ಉಪನ್ಯಾಸಕಿ ಪ್ರೇಮಲತಾ ಕೆ.ರವರ ಪುತ್ರಿ.   

Read More..

Pratibha 2018 Invitation

Pratibha 2018 Invitation

Monday, August 27th, 2018

Click the Image to View Pratibha 2018 Invitation  

Read More..

Pratibha 2018 Brochure

Pratibha 2018 Brochure

Monday, August 27th, 2018

Click the Image to View Pratibha 2018 Brochure

Read More..

ರಾಷ್ಟ್ರೀಯ ಚಾಂಪಿಯನ್‍ಶಿಪ್

ರಾಷ್ಟ್ರೀಯ ಚಾಂಪಿಯನ್‍ಶಿಪ್

Wednesday, August 22nd, 2018

ಚೆನ್ನೈನ ಕೊವಲಮ್‍ನಲ್ಲಿ ನಡೆದ ಮ್ಯೂಸಿಕ್ ಯೋಗ ಫೆಸ್ಟಿವಲ್ 2018ರ ಸರ್ಫಿಂಗ್‍ನ ಮಹಿಳಾ ವಿಭಾಗ(6ನೇ ಕೊವಲಿಂಗ್ ಪಾಯಿಂಟ್)ದಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜ್‍ನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸಿಂಚನಾ ಡಿ.ಗೌಡರವರು 5ನೇ ಬಾರಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇವರು ಮಂಗಳೂರಿನ ಸ್ಟೋಕ್ಡ್ ಸರ್ಫರ್ಸ್ ಕ್ಲಬ್‍ನಲ್ಲಿ ಶ್ರೀಕೃಷ್ಣ ವಸಂತ್‍ರವರಲ್ಲಿ ತರಬೇತಿ ಪಡೆಯುತ್ತಿದ್ದು, ಇವರು ಪುತ್ತೂರಿನ ನೆಹರುನಗರ ನಿವಾಸಿ ದೇರಪ್ಪ ಗೌಡ ಕಲ್ಲೇಗ ಮತ್ತು ಮೀನಾಕ್ಷಿ ದಂಪತಿ ಪುತ್ರಿ.ಇವರನ್ನು ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ವಿಜಯ್ ಲೋಬೊ ಹಾಗೂ ದೈಹಿಕ […]

Read More..

ಜಿಲ್ಲಾಮಟ್ಟದ ಅಂತರ್-ಶಾಲಾ ಸ್ಪರ್ಧೆ ‘ಪ್ರತಿಭಾ’ ಮುಂದೂಡಿಕೆ

Monday, August 20th, 2018

ಕಳೆದ ಹಲವು ವರ್ಷಗಳಿಂದ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜ್‌ನ ಆತಿಥ್ಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭೆಯನ್ನು ಅನಾವರಣಗೊಳಿಸಲು ಆ.27ರಂದು ಆಯೋಜಿಸಲಾದ ಜಿಲ್ಲಾ ಮಟ್ಟದ ಅಂತರ್ ಶಾಲಾ ಸ್ಪರ್ಧೆ ‘ಪ್ರತಿಭಾ 2018’ ಕಾರ್ಯಕ್ರಮವನ್ನು ಪ್ರೌಢಶಾಲೆಯ ಪರೀಕ್ಷೆಯ ಕಾರಣದಿಂದಾಗಿ ಸೆಪ್ಟೆಂಬರ್ 7  ತಾರೀಖಿಗೆ ಮುಂದೂಡಲಾಗಿದೆ. ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಗಮನಿಸಬೇಕಾಗಿದೆ. ಹೆಚ್ಚಿನ ಮಾಹಿತಿಗಾಗಿ 9371367898, 08251-236340 ನಂಬರಿಗೆ ಸಂಪರ್ಕಿಸಬಹುದು ಎಂದು ಕಾಲೇಜು ಪ್ರಕಟಣೆ ತಿಳಿಸಿದೆ.

Read More..

ಸಾಂಸ್ಕೃತಿಕ ಪ್ರಬಂಧ ಸ್ಪರ್ಧೆ

ಸಾಂಸ್ಕೃತಿಕ ಪ್ರಬಂಧ ಸ್ಪರ್ಧೆ

Monday, August 20th, 2018

ಸಾರ್ವಜನಿಕ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಇದರ ಆಶ್ರಯದಲ್ಲಿ ನಡೆದ 72ನೇ ಸ್ವಾತಂತ್ರೋತ್ಸವ ಸಾಂಸ್ಕøತಿಕ ಸಂಭ್ರಮದ ಅಂಗವಾಗಿ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜ್‍ನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಚೆನ್ನಬಸಮ್ಮ ಡಿ.ಕೆ ಹಾಗೂ ದ್ವಿತೀಯ ವಾಣಿಜ್ಯ ವಿಭಾಗದ ಶ್ರೀದೇವಿ ಕೆ.ರವರು ತೃತೀಯ ಬಹುಮಾನವನ್ನು ಪಡೆದಿರುತ್ತಾರೆ ಎಂದು ಕಾಲೇಜು ಪ್ರಕಟಣೆ ತಿಳಿಸಿದೆ.

Read More..

`ಬಾಹ್ಯಾಕಾಶ ವಿಜ್ಞಾನದ ಕುರಿತು ಸಂವಾದ' ಕಾರ್ಯಕ್ರಮ

`ಬಾಹ್ಯಾಕಾಶ ವಿಜ್ಞಾನದ ಕುರಿತು ಸಂವಾದ’ ಕಾರ್ಯಕ್ರಮ

Thursday, August 9th, 2018

ವಿಜ್ಞಾನವೇ ನಮ್ಮ ಜೀವನ. ಜಗತ್ತಿನ ಪ್ರತಿಯೊಂದು ಅಂಶದಲ್ಲೂ ವಿಜ್ಞಾನವು ತುಂಬಿಕೊಂಡಿದೆ. ನಮ್ಮ ದೇಶ ಬಾಹ್ಯಾಕಾಶ ವಿಜ್ಞಾನದಲ್ಲಿ ಸಾಧನೆಯ ಶಿಖರವನ್ನೇರಿದೆ. ಮಾನವನಿಂದ ತಿಳಿಯಬಲ್ಲ ವಿಶ್ವದ ಬಗೆಗಿನ ಜ್ಞಾನದ ಸಮೂಹವೇ ವಿಜ್ಞಾನವಾಗಿದೆ ಎಂದು ಇಸ್ರೋ ಎಂ.ಸಿ.ಎಫ್ ಹಾಸನ ಇಲ್ಲಿನ ಉಪ ವ್ಯವಸ್ಥಾಪಕರಾದ ಬಿ.ಯಸೊಬ್‍ರವರು ಹೇಳಿದರು. ಅವರು ಆ.8 ರಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜ್‍ನ ವಿಜ್ಞಾನ ವೇದಿಕೆಯ ಆಶ್ರಯದಲ್ಲಿ ಕಾಲೇಜ್‍ನ ಬೆಳ್ಳಿಹಬ್ಬದ ಸಭಾಂಗಣದಲ್ಲಿ ನಡೆದ `ಬಾಹ್ಯಾಕಾಶ ವಿಜ್ಞಾನದ ಕುರಿತು ಸಂವಾದ’ ಕಾರ್ಯಕ್ರಮದಲ್ಲಿ ಸಂಪನ್ಮೂ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಭಾರತೀಯ […]

Read More..